Pinned Post

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತ…

Latest posts

ಕುಡಿಯಲು ನೀರು ಕೇಳಿ ಮನೆಯೊಳಗೆ ಹೊಕ್ಕು ದರೋಡೆ ಬೈಕಿನಲ್ಲಿ ಬಂದಿದ್ದ ಮಹಿಳೆ ಮತ್ತು ಪುರುಷನ ಕೃತ್ಯ

ಬೆಳ್ತಂಗಡಿ; ನೀರು ಕುಡಿಯುವ ನೆಪದಲ್ಲಿ ಮನೆಗೆಯೊಳಗೆ ಹೊಕ್ಕಿದ ಅಪರಿಚಿ ಮಹಿಳೆ ಮತ್ತು ಪುರುಷನೊಬ್ಬ ಮನೆಯೊಡತಿಗೆ ಚೂರಿ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದ…

ಎಲ್ಲಾ ಧಾರ್ಮಿಕ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ; ಮೌಲಾನಾ ಶಾಫಿ ಸ‌ಅದಿ ||ಕಾಜೂರು ಸರ್ವಧರ್ಮೀಯ ಸೌಹಾರ್ದ ಸಂಗಮ ಕಾರ್ಯಕ್ರಮ

ಬೆಳ್ತಂಗಡಿ; ರಾಜಕೀಯ ಉದ್ದೇಶಕ್ಕಾಗಿ ಯುವಜನರನ್ನು ಪ್ರಚೋದಿಸುವ ಕಾರ್ಯ ಕೆಲ ಸ್ವಾರ್ಥ ರಾಜಕಾರಣಿಗಳಿಂದ ಆಗುತ್ತಿದೆ. ಅಂತವರಿಂದ ಹಿಂದೂ ಮುಸಲ್ಮಾನ ಯುವಜನರನ್ನು ರಕ್ಷಿಸುವ ಕೆಲಸ ಆಗಬೇ…

ಶೈಕ್ಷಣಿಕ ಪರಿವರ್ತನೆಯ ಕಾಜೂರನ್ನು ನಾವು ನೋಡುತ್ತಿದ್ದೇವೆ; ಶಾಹುಲ್ ಹಮೀದ್

ಬೆಳ್ತಂಗಡಿ; ಕಾಜೂರು ಕ್ಷೇತ್ರ ಇಂದು ಲೌಖಿಕ ಶಿಕ್ಷಣದೊಂದಿಗೆ ಧಾರ್ಮಿಕ ಶಿಕ್ಷಣವನ್ನೂ ಬೆರೆತುಕೊಂಡು  ಅಭಿವೃದ್ಧಿ ಮತ್ತು ಪರಿವರ್ತಿತ ಕಾಜೂರನ್ನು ನಾವು ನೋಡುತ್ತಿದ್ದೇವೆ. ಈ ಪ್ರಗತಿ…

SSLC ಫಲಿತಾಂಶ || ಅಶ್ರಿಫಾ ಫಾತಿಮಾ ನೆರಿಯ ಅವರಿಗೆ 612 ಅಂಕ|| ಸೈಂಟ್ ಸಾವ್ಯೋ ಶಾಲೆಗೆ ಟಾಪರ್

ಬೆಳ್ತಂಗಡಿ; ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರ…

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ; ಅಲ್ಲಾಹನ ನೋಟ ಇರೂದು ಅಂತರ್ ಮನಸ್ಸಿನ ಮೇಲೆ; ಖಾಝಿ ಕೂರತ್ ತಂಙಳ್

ಬೆಳ್ತಂಗಡಿ: ನಮ್ಮ ವಸ್ರ್ತಧಾರಣೆ ಮತ್ತು ನಮ್ಮ ಬಾಹ್ಯ ಸೌಂದರ್ಯ ದ ಮೇಲೆ ಅಲ್ಲಾಹನ ನೋಟ ಇರುವುದಲ್ಲ. ಅವನ ನೋಟ ನಮ್ಮ ಪರಿಶುದ್ಧ ಅಂತರ್ ಮನಸಿನ ಮೇಲೆ. ಆದ್ದರಿಂದ ಪರಸ್ಪರ ಅಸೂಯೆ ಇಲ್ಲ…

ಕೆರೆಗೆ ಬಿದ್ದು ಒಂದು ವರ್ಷ ಒಂಭತ್ತು ತಿಂಗಳ ಮಗು ಸಾವು

ಬೆಳ್ತಂಗಡಿ; ತಾಯಿಯ ಜೊತೆ ಎಂದೂ ಮನೆಯ ತೋಟದ ಕೆರೆಯ ಬಳಿಗೆ‌ ಹೋಗುತ್ತಿದ್ದ ಒಂದು‌ವರ್ಷ ಒಂಭತ್ತು ತಿಂಗಳ ಗಂಡು ಮಗುವೊಂದು ತಾಯಿಗೆ ಅರಿವಿಲ್ಲದೆ ಕೆರೆಯ ಬಳಿ ಹೋಗಿದ್ದು ಆಕಸ್ಮಿಕವಾಗಿ …

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ ಸಂಭ್ರಮವು  ಮ…

ಚಾರ್ಮಾಡಿಯ ಮೂವರು ಯುವಕರ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ

ಬೆಳ್ತಂಗಡಿ; ಕೋಮುಗಲಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎಂದು ಚುನಾವಣೆಯ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸರಿಂದ ಗಡಿಪಾರು ಅದೇಶಕ್ಕೊಳಗಾಗಿರುವ ಚಾರ್ಮಾಡಿಯ ಮಹರೂಫ್ , ಶಬೀಬ್ ಮತ್ತು …

ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾ

ಬೆಳ್ತಂಗಡಿ; ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಾಂಪ್ರದಾಯಿಕ ಕಾರ್ಯಕ್ರಮಗಳ ಬಲವರ್ಧನೆ, ನವಜೀವನ ಸಮಿತಿ ಸದಸ್ಯರಿಗೆ ಉದ್ಯೋಗ ಕೌಶಲ್ಯ ತರಬೇತಿ, ಕಿರುಚಿತ್ರ ಪ್ರದರ್ಶನದ ಮೂಲಕ ಸ್ವಾ…
© Live Media News. All rights reserved. Distributed by Pixabin Official