ಉಜಿರೆ ಜನಾರ್ದನ ಸ್ವಾಮಿಗೆ ವಿಜಯ 'ರಾಜ' ಗೋಪುರ 4500 ಮನೆಗಳಿಗೆ ಸ್ವತಹಾ ಭೇಟಿ ನೀಡಿದ ಶರತ್ಕೃಷ್ಣ ಪಡುವೆಟ್ನಾಯ ಮತ್ತು ಬಳಗ ಶಶಿಧರ ಶೆಟ್ಟಿ ಬರೋಡ, ಮೋಹನ್ ಕುಮಾರ್ 'ಲಕ್ಷ್ಮೀ' ಬಳಗದ ಅದ್ಭುತ ಜೋಡೆತ್ತು ಸಾಹಸ, ಸಮಿತಿ ಪದ…
ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಅನ್ನಪ್ರಸಾದಕ್ಕೊಂದು "ಅರಮನೆ" 'ಕನಸಿನಮನೆ' ಮೋಹನ್ ಕುಮಾರ್ ಅವರ ವಿಶಿಷ್ಟ ಕಲ್ಪನೆಯಲ್ಲಿ ಮೂಡಿ ಬಂದಿದೆ ಅನ್ನಪೂರ್ಣೇಶ್ವರಿ ಗುಡಿ* *ಬೆಳ್ತಂಗಡಿ: ಅಂದು ಉಜಿರೆಯಲ್ಲಿ ನಡೆದಿದ್ದ ವಿಶ್ವ ತುಳು ಸಮ್ಮೇಳನ ಮುಗ…
ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಉದ್ಘಾಟನೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಉದ್ಘಾಟನೆ ಭಾರತ್ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಇದರ ಉಜಿರೆಯಿಂದ ಸ್ಥಳಾಂತರಗೊಂಡ ಬೆಳ್ತಂಗಡಿ ನೂತನ ಕಚೇರಿಯು ಬೆಳ್ತ…
ಮಾರ್ಚ್ 3 ರಿಂದ 11ರ ವರೆಗೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನ ಬ್ರಹ್ಮಕಲಶೋತ್ಸವ ಮಾರ್ಚ್ 3 ರಿಂದ 11ರ ವರೆಗೆ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನ ಬ್ರಹ್ಮಕಲಶೋತ್ಸವ ✍️*ಅಚ್ಚು ಮುಂಡಾಜೆ* *ಸೀನಿಯರ್ ರಿಪೋರ್ಟರ್* ಬೆಳ್ತಂಗಡಿ; ಸುಮಾರು ಒಂದು ಸಾವಿರ ವರ್ಷಗಳಿಗಿಂತ…
ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕ…
ಜಿಲ್ಲಾ ವಕ್ಫ್ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ ಬೆಳ್ತಂಗಡಿ; ದ. ಕ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ನಿವೃತ್ತಿ ಹೊಂದಿದ ಹಾಜಿ ಅಬೂಬಕರ್ ಅವರಿಗೆ ಕಾಜೂರು ಮತ್ತು ಕಿಲ್ಲೂರು ಆಡಳಿತ ಮಂಡಳಿ ವತಿಯಿಂದ ಪ್ರತ…
2026 ಜನವರಿ 16 ರಿಂದ 25 ತನಕ ಕಾಜೂರು ಮಖಾಂ ಉರೂಸ್ ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ …
ಕಾಶ್ಮೀರ ಭಯೋತ್ಪಾದನಾ ಕೃತ್ಯ ಖಂಡನೀಯ; ವಕ್ಫ್ ಜಿಲ್ಲಾ ಉಪಾಧ್ಯಕ್ಷ ಡಾ.ಎ.ಕೆ ಜಮಾಲ್ ಆಗ್ರಹ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಇಲ್ಲಿ ಅಮಾಯಕರಾಗಿರುವ ಪ್ರವಾಸಿಗರನ್ನು ಪ್ರಾಣಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 2…
ನೆರಿಯ; ದಲಿತನ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣ;; ನಾಲ್ವರು ಆರೋಪಿಗಳು ಅಪರಾಧಿಗಳೆಂದು ಸಾಬೀತು; ಜೈಲು ಶಿಕ್ಷೆ ಪ್ರಕಟ ಶಾಶ್ವತ ವಿಕಲಚೇತನರಾಗಿರುವ ಸುಂದರ ಮಲೆಕುಡಿಯ ಬೆಳ್ತಂಗಡಿ; ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ದಲಿತ ವ್ಯಕ್ತಿಯ…
ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ…