Posts

ಮಂಜುನಾಥ ಸ್ವಾಮಿ ದರ್ಶನ ಪಡೆದ ವಸತಿ ಸಚಿವ ಸೋಮಣ್ಣ

0 min read

ಬೆಳ್ತಂಗಡಿ; ಕರ್ನಾಟಕ ವಿಧಾನ ಸಭೆಯ ವಸತಿ ಸಚಿವರಾಗಿರುವ  ವಿ ಸೋಮಣ್ಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರವಿವಾರ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ‌ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಡಿ‌.ಸುರೇಂದ್ರ‌ ಕುಮಾರ್, ಹರ್ಷೇಂದ್ರ ಕುಮಾರ್,ಸಚಿವರ ಜೊತೆಗೆ ಅವರ ಧರ್ಮಪತ್ನಿ ಶೈಲಾ ಸೋಮಣ್ಣ ಉಪಸ್ಥಿತರಿದ್ದರು

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment