Posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

0 min read

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗಣಿತ ಶಾಸ್ತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನುಮದಿನದ ಸ್ಮರಣಾರ್ಥ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ರಾಮಾನುಜನ್‌ರವರ ಬಗ್ಗೆ ಮಾತನಾಡಿ, ಗಣಿತ ಕ್ಷೇತ್ರದಲ್ಲಿ ನಡೆಸಿದ ಸಂಶೋಧನಾ ಕೊಡುಗೆಗಳನ್ನು ವಿವರಿಸಿದರು. 

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ವೆಬಿನಾರ್ ಆಯೋಜಿಸಲಾಗಿತ್ತು. 

ಕಾಲೇಜಿನ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ವಿದ್ಯಾ ಅವರು ಶ್ರೀನಿವಾಸ ರಾಮಾನುಜನ್ ಅವರ ಜೀವನ ಚರಿತ್ರೆಯ ಕುರಿತಾಗಿ ವಿವರಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment