Posts

ತಂದೆಯನ್ನೇ ಕೊಲೆ ಮಾಡಿದ ಮಗ

0 min read

ಬೆಳ್ತಂಗಡಿ; ತಂದೆಯನ್ನೇ ಮಗನೊಬ್ಬ ಕೊಲೆ‌ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ‌.

ಆರೋಪಿ

ಶ್ರೀಧರ ಪೂಜಾರಿ (55ವ.) ಅವರನ್ನು ಅವರ ಪುತ್ರ ಹರೀಶ ( 27ವ.) ಕೊಲೆಗೈದಿದ್ದಾನೆ.‌ ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.‌ ಈಗಾಗಲೇ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಮತ್ತು ಬಳಗದವರು ಧಾವಿಸಿದ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಕೃತ್ಯವೆಸಗಿದ ಮಗನನ್ನು ಬಂಧಿಸಲಾಗಿದೆ‌.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment