Posts

ದಾರುನ್ನೂರ್ ಸಂಸ್ಥೆಗೆ ಡಾ.ಅಬ್ದುಲ್ ಶಕೀಲ್ ಭೇಟಿ; ಖಾಝಿಯವರಿಂದ ಗೌರವಾರ್ಪಣೆ

0 min read

 


ಬೆಳ್ತಂಗಡಿ: ಕಾಶಿಪಟ್ಣ ದಾರುನ್ನೂರು ಸಮನ್ವಯ ಶಿಕ್ಷಣ ಕೇಂದ್ರಕ್ಕೆ

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಡಾ| ಅಬ್ದುಲ್ ಶಕೀಲ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಸಂಸ್ಥೆಯ ಅಧ್ಯಕ್ಷ ಖಾಝಿ ತ್ವಾಖಾ ಅಹ್ಮದ್ ಅಲ್ ಅಝ್ಹರಿಯವರೊಂದಿಗೆ ಸಮಾಲೋಚನೆ ನಡೆಸಿದರು.



ಭೇಟಿಯ ಗೌರವಾರ್ಥ ಈ ಸಂದರ್ಭದಲ್ಲಿ ವ್ಯವಸ್ಥಾಪಕ ಅಬ್ದುಲ್ ಹಕೀಂ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶೈಖುನಾ ಉಸ್ತಾದರು ಡಾ.ಶಕೀಲ್ ರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಪ್ರಾಂಶುಪಾಲ ಅಮೀನ್ ಹುದವಿ ಸ್ವಾಗತಿಸಿ ತ್ವಾಹಾ ಹುದವಿ ವಂದಿಸಿದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment