Posts

ಡ್ಯಾಮ್‌ ಬಳಿಯ ನೀರಿನಲ್ಲಿ ಮುಳುಗಿ ಬೆಳ್ತಂಗಡಿ ಪುರಿಯದ ಯುವಕ ರವೀಂದ್ರ ಮೃತ್ಯು

0 min read

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಉಮಿಲಾಯಿ ಡ್ಯಾಮ್‌ ಬಳಿ  ಇರುವ ಗುಂಡಿಯ ನೀರಿನಲ್ಲಿ ಮುಳುಗಿದ ಯುವಕನೋರ್ವ ಮೃತಪಟ್ಟಿದ್ದಾರೆ

ಮಾಲಾಡಿ ಗ್ರಾಮದ ಪುರಿಯ ನಿವಾಸಿ ರವೀಂದ್ರ (20.ವ) ಎಂಬ ಯುವಕನೇ ಈ ಆಕಸ್ಮಿಕಕ್ಕೊಳಗಾದ ಯುವಕ.

ಮಾಲಾಡಿ ಗ್ರಾಮದ ಪುರಿಯ ನಿವಾಸಿ ದಿ| ಕುಂಞ ಮತ್ತು ದಿ| ಗುಲಾಬಿ ದಂಪತಿ ಪುತ್ರರಾದ ರವೀಂದ್ರ ರವರು ಡ್ಯಾ ನೀರಿನಲ್ಲಿ ಸ್ನಾನ ಮಾಡುತ್ತಿರುವ ವೇಳೆ ಈ ಅವಘಡ ನಡೆದಿದೆ. ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment