Posts

ಅಡಿಕೆ ಮಾರುಕಟ್ಟೆ ಸ್ಥಿರತೆ ಕಾಯ್ದುಕೊಳ್ಳಲಿದೆ' ಬೆಳೆಗಾರರು ಆತಂಕಪಡುವ ಆವಶ್ಯಕತೆ ಇಲ್ಲ; ಬಾಲಕೃಷ್ಣ ವಿ ಶೆಟ್ಟಿ

0 min read

 



ಬೆಳ್ತಂಗಡಿ; ಏರುಗತಿಯಲ್ಲಿ ಸಾಗಿದ್ದ ಅಡಿಕೆ ಬೆಲೆ ಇಳಿಮುಖವಾಗುತ್ತಿರುವುದು ತಾತ್ಕಾಲಿಕ. ಮುಂದಿನ ದಿನಗಳಲ್ಲಿ ಅಡಕೆ ಬೆಲೆ ಸ್ಥಿರೀಕರಣಗೊಳ್ಳಲಿದೆ ಎಂದು ಬೆಳ್ತಂಗಡಿ ಅಡಕೆ ವರ್ತಕರ ಸಂಘದ ಅಧ್ಯಕ್ಷ ಬಾಲಕೃಷ್ಣ ವಿ ಶೆಟ್ಟಿ ಸವಣಾಲು ತಿಳಿಸಿದ್ದಾರೆ.

ಸಹಕಾರಿ ಮಾರುಕಟ್ಟೆ ಸಂಘಗಳಂತೆ ತಾಲೂಕಿನ‌ ಖಾಸಗಿ ಅಡಕೆ ವರ್ತಕರು ಕೃಷಿಕರ ಹಿತವನ್ನು ಕಾಪಾಡಲು ಬದ್ಧರಾಗಿದ್ದು, ಇತ್ತೀಚೆಗೆ ಇಳಿಮುಖವಾಗುತ್ತಿರುವ ಬೆಲೆಯಿಂದ ಯಾರೊಬ್ಬರೂ ಆತಂಕಕ್ಕೊಳಗಾಗುವ ಆವಶ್ಯಕತೆ ಇಲ್ಲ. ಮುಂದಿನ‌ ದಿನಗಳಲ್ಲಿ‌ ಮಾರುಕಟ್ಟೆ ಇನ್ನಷ್ಟು ಸುಧಾರಿಸಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲಿದೆ. ಅಡಕೆ ಬೆಳೆಗಾರರು ಗೊಂದಲಕ್ಕೀಡಾಹದೆ ಅನಿವಾರ್ಯತೆಹೆ ತಕ್ಕಂತೆ ಅಡಕೆಯನ್ನು ಮಾರುಕಟ್ಟೆಗೆ ತರಬೇಕೆಂದು ಅಡಕೆ ವರ್ತಕರ ಸಂಘ ಹೇಳಿಕೆ ಮೂಲಕ‌ ಕೃಷಿಕರನ್ನು ವಿನಂತಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment