ಬೆಳ್ತಂಗಡಿ: ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿ. ಎಸ್ ಯಡ್ಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ವಿಶೇಷ ಮನವಿ ಸಲ್ಲಿಸಿದರು ಅದೂ ಅಲ್ಲದೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಛಾಯಾಗ್ರಾಹಕರುಗಳಿಗೂ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದೂ ಅವರು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.
Posts
ಎಂಡೋ ಸಂತ್ರಸ್ತರು, ಅಂಗನವಾಡಿ ನೌಕರರು, ಛಾಯಾಗ್ರಾಹಕ ರಿಗೆ ವಿಶೇಷ ಪ್ಯಾಕೇಜ್ಗೆ ಹರೀಶ್ ಪೂಂಜ ಸಿ.ಎಂ ಗೆ ಮನವಿ
0 min read
ಬೆಳ್ತಂಗಡಿ: ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿ. ಎಸ್ ಯಡ್ಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ವಿಶೇಷ ಮನವಿ ಸಲ್ಲಿಸಿದರು ಅದೂ ಅಲ್ಲದೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಛಾಯಾಗ್ರಾಹಕರುಗಳಿಗೂ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದೂ ಅವರು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.
ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ.
ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ.
ಆದ್ದರಿಂದ ಕಾಲದ ವೇಗದ ಜೊತೆಗೆ…