Posts

ಬೆಳ್ತಂಗಡಿ ಗೃಹರಕ್ಷಕ ದಳದಿಂದ‌ ವನಮಹೋತ್ಸವ

0 min read


ಬೆಳ್ತಂಗಡಿ; ಇಲ್ಲಿನ ಗೃಹರಕ್ಷಕ ದಳ ಘಟಕದ ವತಿಯಿಂದ ಮಂಗಳವಾರ 2ನೇ  ಹಂತದ  ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಬೆಳ್ತಂಗಡಿ ಘಟಕದ ಘಟಕಾಧಿಕಾರಿ ಜಯಾನಂದ ಹಾಗೂ ಎಲ್ಲಾ ಗ್ರಹರಕ್ಷಕರು ಉಪಸ್ಥಿತರಿದ್ದರು.

ಈ‌ಸಂದರ್ಭ "ಅರಣ್ಯ ಸಂರಕ್ಷಣೆ- ಪರಿಸರ ಜಾಗೃತಿ ಮತ್ತು ವನ್ಯ ಪ್ರಾಣಿಗಳ ಸಂರಕ್ಷಣೆ" ಬಗ್ಗೆ ಸಂಕಲ್ಪ‌ ಕೈಗೊಳ್ಳಲಾಯಿತು

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment