Posts

ಪೃಥ್ವಿ ಜ್ಯುವೆಲ್ಸ್ ವ್ಯವಸ್ಥಾಪಕ ಉಮಾನಾಥ ಪ್ರಭು ಅವರಿಂದ ಹುಟ್ಟುಹಬ್ಬ ಪ್ರಯುಕ್ತ ವಿಶಿಷ್ಟ ಸೇವೆ

0 min read


ಬೆಳ್ತಂಗಡಿ; ಪಾರಸ್ ಪೃಥ್ವಿ ಜ್ಯುವೆಲ್ಸ್ ಬೆಳ್ತಂಗಡಿ  ಇದರ ವ್ಯವಸ್ಥಾಪಕ ಉಮಾನಾಥ ಪ್ರಭು ಅವರು ತಮ್ಮ ಹುಟ್ಟುಹಬ್ಬವನ್ನು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿರುವ ಕೋವಿಡ್ ಮತ್ತು ಇತರ ರೋಗ ಬಾಧಿತರಿಗೆ ಶುಕ್ರವಾರ ಹಣ್ಣುಹಂಪಲು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು.



ಈ ಸಂದರ್ಭದಲ್ಲಿ ಆಸ್ಪತ್ರೆಯ ಕರ್ತವ್ಯ ವೈದ್ಯಾಧಿಕಾರಿ ಡಾ. ಶಶಾಂಕ್ ಕುಂಬ್ಳೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಕಾರ್ಯಕ್ರಮ‌ ಸಂಯೋಜಕ ಅಜಯ್ ಕಲ್ಲೆಗ,‌ ಆಸ್ಪತ್ರೆ ಸಿಬ್ಬಂದಿಗಳು, ಹರಿಪ್ರಸಾದ್ ಪ್ರಭು, ಪ್ರಸಾದ್, ಮುಹಮ್ಮದ್ ನಿಸಾರ್ ಗುರುವಾಯನಕೆರೆ ಮೊದಲಾದವರು ಉಪಸ್ಥಿತರಿದ್ದರು.
ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment