Posts

ಶ್ಯಾಮಪ್ರಕಾಶ್ ಮುಖರ್ಜಿ ಜನ್ಮದಿನ ಪ್ರಯುಕ್ತ ಕೊಕ್ಕಡದಲ್ಲಿ ಬಿಜೆಪಿ ಎಸ್.ಟಿ ಮೋರ್ಚಾದಿಂದ ವೃಕ್ಷಾವರೋಹಣ ಕಾರ್ಯಕ್ರಮ

0 min read


ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ ಎಸ್.ಟಿ  ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕೊಕ್ಕಡ ಗ್ರಾಮದ ಮುಂಡೂರು ಪಳಿಕೆಯಲ್ಲಿ  ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಜನ್ಮದಿನದ ಪ್ರಯುಕ್ತ ವೃಕ್ಷಾವರೋಹಣ ಕಾರ್ಯಕ್ರಮದ ಮೂಲಕ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.


ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ ಹಾಗೂ ತಾಲೂಕು ಎಸ್ .ಟಿ ಮೋರ್ಚಾ ಅಧ್ಯಕ್ಷ ಹರೀಶ್ ಎಳನೀರು, ಕಾರ್ಯದರ್ಶಿ ವಿಠಲ ಕೊಕ್ಕಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರ ಯೊಗೀಶ್ ಆಲಂಬಿಲ, ಪಂಚಾಯತ್ ಸದಸ್ಯರಾದ ವಿಶ್ವನಾಥ ಕಕ್ಕುದೋಳಿ, ಪ್ರಮೀಳಾ,ಶರತ್, ಪ್ರಭಾಕರ್ ಮಲ್ಲಿಗೆಮಜಲು ಹಾಗೂ ಎಸ್.ಟಿ ಮೋರ್ಚಾ ಬೂತ್ ಸಂಚಾಲಕ ಗಣೇಶ್, ಸಹಸಂಚಾಲಕ ಹರೀಶ್, ಹಾಗೂ ಕಾರ್ಯಕರ್ತರಾದ ಭರತ್, ಯಶವಂತ್, ಭಾಸ್ಕರ್, ಬಾಬು ಪಿತ್ತಿಲಕೋಡಿ, ವಸಂತ್ ಮೊದಲಾದವರು ಉಪಸ್ಥಿತರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment