Posts

ವಿಮುಕ್ತಿ ವತಿಯಿಂದ ಕೊಕ್ಕಡ ಹೊಸ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್ ಕೋನ್ಸಂಟ್ರೇಟರ್ ಹಸ್ತಾಂತರ

0 min read


ಬೆಳ್ತಂಗಡಿ; ಕಪುಚಿನ್ ಕೃಷಿಕ್ ಸೇವಾ ಕೇಂದ್ರ(ರಿ) ವಿಮುಕ್ತಿ ಲಾಯಿಲ ವತಿಯಿಂದ  ಹೊಸದಾಗಿ ನಿರ್ಮಿಸಲ್ಪಟ್ಟ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕೋನ್ಸಂಟ್ರೇಟರ್ ಹಸ್ತಾಂತರಿಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಧು ಅವರು ವಿಮುಕ್ತಿ ಸಂಸ್ಧೆಯ ನಿರ್ದೇಶಕ ಫಾ. ವಿನೋದ್ ಮಸ್ಕರೇನ್ಹಸ್‌ ಅವರಿಂದ ಕೊಡುಗೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ  ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್,  ಪ್ರಾಥಮಿಕ ಆರೋಗ್ಯ ಕೇಂದ್ರ  ಹತ್ಯಡ್ಕದ‌ ವೈದ್ಯಾಧಿಕಾರಿ ಡಾ.ಪ್ರಕಾಶ್, ಹಾಗೂ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ದಿತರಿದ್ದರು. ವಿಮುಕ್ತಿ ಸಂಸ್ದೆಯ ಶಿಕ್ಷಣ ಸಂಯೋಜಕಿ ಎಮಿಲ್ಡಾರವರು ಹಾಜರಿದ್ದರು.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment