Posts

ರಾಜ್ಯದ ನೂತನ ರಾಜ್ಯಪಾಲರಾಗಿ ತಾಪರ್ ಚಂದ್ ಗೆಹ್ಲೋಟ್ ನೇಮಕ

0 min read


ಬೆಳ್ತಂಗಡಿ : ಪ್ರಮುಖ ಪುನಾರಚನೆಯಲ್ಲಿ  ಮಂಗಳವಾರ ಹಲವಾರು ರಾಜ್ಯಗಳ ರಾಜ್ಯಪಾಲರನ್ನು ಹೊಸದಾಗಿ ನೇಮಿಸಲಾಗಿದೆ.

ಈ ಪೈಕಿ ಕರ್ನಾಟಕದ ಮುಂದಿನ ರಾಜ್ಯಪಾಲರನ್ನಾಗಿ 

ಥಾವರ್ ಚಂದ್ ಗೆಟ್ ಅವರು ನೇಮಕವಾಗಿದ್ದಾರೆ.

ಬಂಡಾರು ದತ್ತಾತ್ರೇಯ ಅವರು ಹರಿಯಾಣದ ಹೊಸ ರಾಜ್ಯಪಾಲರಾಗಿದ್ದಾರೆ. ಹಿಮಾಚಲ ಪ್ರದೇಶದ ಉಸ್ತುವಾರಿ ವಹಿಸಿದ್ದ ದತ್ತಾತ್ರೇಯ ಈಗ ಹರಿಯಾಣದಲ್ಲಿ ಸ್ಥಾನ ವಹಿಸಿಕೊಳ್ಳಲಿದ್ದು , ಹರಿ ಬಾಬು ಕಂಬಂಪತಿ ಅವರನ್ನು ಮಿಜೋರಾಂ ನ ರಾಜ್ಯಪಾಲರಾಗಿ , ಮಂಗುಭಾಯಿ ಚಗನ್ ಭಾಯ್ ಪಟೇಲ್ ಅವರಿಗೆ ಮಧ್ಯಪ್ರದೇಶ , ರಾಜೇಂದ್ರನ್ ವಿಶ್ವನಾಥ ಅರ್ಲೇಕರ್ ಹಿಮಾಚಲ ಪ್ರದೇಶ , ಪಿಎಸ್‌ ಶ್ರೀಧರನ್ ಪಿಳ್ಳೆ ಗೋವಾ , ಸತ್ಯದೇವ್ ನಾರಾಯಣ ಆರ್ಯ ಪುರಾ ಮತ್ತು ರಮೇಶ್ ಬೈಸ್ ಜಾರ್ಖಂಡ್ ಅವರನ್ನು ನೀಡಲಾಗಿದೆ .

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment