Posts

ಬೆಳ್ತಂಗಡಿ ಅಗ್ನಿಶಾಮಕ ಇಲಾಖಾ ಅಧಿಕಾರಿಗಳಿಬ್ಬರಿಗೆ ಮುಖ್ಯಮಂತ್ರಿ ಚಿನ್ನದ ಪದಕ

0 min read

ಬೆಳ್ತಂಗಡಿ: ಅಗ್ನಿಶಾಮಕ ಮತ್ತು ತುರ್ತು ಸಂದರ್ಭದಲ್ಲಿ ಸಲ್ಲಿಸಿದ ವಿಶೇಷ ಸೇವಾಸಾಧನೆಯನ್ನು ಪರಿಗಣಿಸಿ ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಇಬ್ಬರು ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದಪದಕ ಪ್ರಕಟವಾಗಿದೆ.

ಬೆಳ್ತಂಗಡಿ ಅಗ್ನಿಶಾಮಕ ಠಾಣಾಧಿಕಾರಿಯಾಗಿರುವ ಎಂ.ಗೋಪಾಲ್ ಹಾಗೂ ಪ್ರಮುಖ ಅಗ್ನಿಶಾಮಕ ಕೃಷ್ಣ ಪಿ ನಾಯಕ್ ಅವರು ಈ ಪ್ರಶಸ್ತಿಗೆ ಭಾಜನರಾಗಿದವರು.

ಜು.13 ರಂದು ಬೆಂಗಳೂರಿನ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕದಳ ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಅಧಿಕಾರಿ, ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಈ ಇಬ್ಬರೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment