ಬೆಳ್ತಂಗಡಿ; ಕಾಜೂರು ದರ್ಗಾಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ ಮತ್ತು ಶಿಕ್ಷಣ ಸಂಸ್ಥೆಗಳ ವತಿಯಿಂದ, ಬೆಳ್ತಂಗಡಿ ವೃತ್ತಕಚೇರಿಗೆ ನೂತನವಾಗಿ ಆಗಮಿಸಿ ಅಧಿಕಾರ ವಹಿಸಿಕೊಂಡ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಕಾಜೂರು ಕ್ಷೇತ್ರದ ಪರವಾಗಿ ಅವರನ್ನು ಸ್ವಾಗತಿಸುವ ಉದ್ದೇಶದಿಂದ ಶಾಲು ಹೊದಿಸಿ ಗೌರವಾರ್ಪಣೆ ಮಾಡಲಾಯಿತು.
ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ನಿರ್ದೇಶಕ ಬದ್ರುದ್ದೀನ್ ಉಪಸ್ಥಿತರಿದ್ದರು.