ಬೆಳ್ತಂಗಡಿ: ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಸರಕಾರ ದೇಶದ ಸಂಪತ್ತನ್ನು ಮಾರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರು ದೇಶವನ್ನು ಸರ್ವನಾಶ ಮಾಡುವ ಅಪಾಯವಿದೆ. ಹಿಂದೂ ಧರ್ಮದ ಯಾವುದೇ ಪವಿತ್ರ ಸ್ಥಾನಗಳನ್ನು ಮುಟ್ಟಲು ಬಂದರೆ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗುಡುಗಿದ್ದಾರೆ.
Posts
ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರಿಂದ ಮುಂದೆ ದೇಶ ಸರ್ವನಾಶವಾಗಲಿದೆ; ಮಹೇಶ್ ಶೆಟ್ಟಿ ತಿಮರೋಡಿ|| ಶಾಸಕರ, ಸಂಸದರ ಸಿಡಿ ನಮ್ಮಲ್ಲಿದೆ- ಅಗತ್ಯ ಬಿದ್ದರೆ ಬಿಡುಗಡೆ ಮಾಡುತ್ತೇನೆ - ಕುತೂಹಲ ಕೆರಳಿಸಿದ ಹೇಳಿಕೆ
1 min read
ಬೆಳ್ತಂಗಡಿ: ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕೇಂದ್ರ ಸರಕಾರ ದೇಶದ ಸಂಪತ್ತನ್ನು ಮಾರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರು ದೇಶವನ್ನು ಸರ್ವನಾಶ ಮಾಡುವ ಅಪಾಯವಿದೆ. ಹಿಂದೂ ಧರ್ಮದ ಯಾವುದೇ ಪವಿತ್ರ ಸ್ಥಾನಗಳನ್ನು ಮುಟ್ಟಲು ಬಂದರೆ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗುಡುಗಿದ್ದಾರೆ.
ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ.
ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ.
ಆದ್ದರಿಂದ ಕಾಲದ ವೇಗದ ಜೊತೆಗೆ…