Posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಧನಕೀರ್ತಿ ಆರಿಗಾ ಆಯ್ಕೆ

ಧನಕೀರ್ತಿ ಆರಿಗಾ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಜೆವಾಣಿ ಪತ್ರಿಕೆಯ ವರದಿಗಾರ ಧನಕೀರ್ತಿ ಆರಿಗಾ ಧರ್ಮಸ್ಥಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚೈತ್ರೇಶ್ ಇಳಂತಿಲ

ಪ್ರಧಾನ ಕಾರ್ಯದರ್ಶಿಯಾಗಿ ಉದಯವಾಣಿ  ವರದಿಗಾರ ಪತ್ರಿಕೆಯ ಚೈತ್ರೇಶ್ ಇಳಂತಿಲ, ಕೋಶಾಧಿಕಾರಿಯಾಗಿ ಸಂಯುಕ್ತ ಕರ್ನಾಟಕದ  ವರದಿಗಾರ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಜಾವಾಣಿಯ  ವರದಿಗಾರ ಗಣೇಶ್ ಶಿರ್ಲಾಲು,  ಜೊತೆ ಕಾರ್ಯದರ್ಶಿಯಾಗಿ ಜಯಕಿರಣದ ವರದಿಗಾರ ಅಶ್ರಫ್ ಆಲಿಕುಂಞಿ ಮುಂಡಾಜೆ ಇವರು ಆಯ್ಕೆಯಾದರು.


ಪುಷ್ಪರಾಜ್ ಶೆಟ್ಟಿ

ಉಳಿದಂತೆ ಸದಸ್ಯರಾಗಿ ದೇವಿಪ್ರಸಾದ್,ಮಂಜುನಾಥ ರೈ, ಬಿ.ಎಸ್ ಕುಲಾಲ್, ಬಿ ಜಾರಪ್ಪ ಪೂಜಾರಿ, ಶ್ರೀನಿವಾಸ ತಂತ್ರಿ, ಆಚುಶ್ರೀ ಬಾಂಗೇರು, ದೀಪಕ್ ಆಠವಳೆ, ಭುವನೇಶ್ಶರ ಜಿ, ಅರವಿಂದ ಹೆಬ್ಬಾರ್, ಆರ್.ಎನ್ ಪೂವಣಿ, ಹೃಷಿಕೇಶ್, ಶಿಬಿ ಧರ್ಮಸ್ಥಳ, ಪ್ರಸಾದ್ ಶೆಟ್ಟಿ, ಪದ್ಮನಾಭ ವೇಣೂರು, ಸಂಜೀವ ಎನ್.ಸಿ ಮತ್ತು ಗಣೇಶ್ ಶಿರ್ಲಾಲು ಇವರು ಮುಂದುವರಿಯಲಿದ್ದಾರೆ. 

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

Post a Comment

© Live Media News. All rights reserved. Distributed by Pixabin Official