Posts

ಸುಳ್ಯ ಮಸೂದ್ ಬರ್ಬರ ಕೊಲೆ: ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು SჄS ಆಗ್ರಹ

0 min read

ಸುಳ್ಯ ತಾಲೂಕಿನ ಬೆಳ್ಳಾರೆ ಕಳಂಜದಲ್ಲಿ ಮುಹಮ್ಮದ್ ಮಸೂದ್ ಎಂಬ ಹತ್ತೊಂಬತ್ತು ವಯಸ್ಸಿನ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಬರ್ಬರವಾಗಿ ಹೊಡೆದು ಕೊಲೆಮಾಡಿದ್ದು ಎಂಟು ಮಂದಿ ಹಂತಕರನ್ನು ಈಗಾಗಲೇ ಪೋಲೀಸರು ಬಂಧಿಸಿದ್ದಾರೆ.

ಅಮಾಯಕ ಯುವಕನೊಬ್ಬ ಮತಾಂಧ ತಂಡದಿಂದ ಭೀಕರವಾಗಿ ಕೊಲೆಯಾಗಿದ್ದಾನೆ.  ನಾಗರಿಕ ಸಮಾಜ ತಲೆತಗ್ಗಿಸುವಂತಹ ಕ್ರೂರ ಕೃತ್ಯ ಇದಾಗಿದ್ದು ಎಲ್ಲ ಸಮುದಾಯ ಬಾಂಧವರು ಇದನ್ನು ಖಂಡಿಸಬೇಕಾಗಿದೆ. ತಪ್ಪಿತಸ್ಥರಿಗೆ ಮಾದರೀ ಯೋಗ್ಯವಾದ ಕಠಿಣ ಶಿಕ್ಷೆ ನೀಡಬೇಕು ಹಾಗೂ ಮೃತನ ಕುಟುಂಬಕ್ಕೆ ಕನಿಷ್ಠ ಐವತ್ತು ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಸುನ್ನೀ ಯುವಜನ ಸಂಘದ ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಸಖಾಫಿ ಆಗ್ರಹಿಸಿದ್ದಾರೆ.

ಆಧುನಿಕ ಪ್ರಪಂಚ ಅಂತರ್ಜಾಲ ಯುಗ ಮತ್ತು ಮಾಹಿತಿ ಯುಗವಾಗಿ ಪರಿವರ್ತಿತವಾಗಿದೆ. ಜಗತ್ತು ಎಷ್ಟು ವೇಗವಾಗಿ ಮುನ್ನಡೆಯುತ್ತಿದೆ ಎಂದರೆ ನಿಮಿಷ‌ ನಿಮಿಷಕ್ಕೆ ನಮ್ಮ ಅರಿವು, ನಮ್ಮಲ್ಲಿರುವ ಮಾಹಿತಿ ಹಳೆಯದಾಗುತ್ತಿದೆ. ಆದ್ದರಿಂದ ಕಾಲದ‌ ವೇಗದ ಜೊತೆಗೆ…

You may like these posts

Post a Comment